Webdunia - Bharat's app for daily news and videos

Install App

ದೆಹಲಿಗೆ ತೆರಳಿದ ಮಾಜಿ‌ ಸಿ.ಎಂ. ಯಡಿಯೂರಪ್ಪ

Webdunia
ಬುಧವಾರ, 13 ಸೆಪ್ಟಂಬರ್ 2023 (15:42 IST)
ದೆಹಲಿಗೆ ಮಾಜಿ‌ ಸಿ.ಎಂ. ಯಡಿಯೂರಪ್ಪ ತೆರಳಿದ್ದಾರೆ.ಬಿಜೆಪಿ ಹೈಕಮ್ಯಾಂಡ್ ರನ್ನ ಯಡಿಯೂರಪ್ಪ ಭೇಟಿಯಾಗಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ‌ ನಾಯಕ‌ನ‌ ಆಯ್ಕೆ ಬಗ್ಗೆ ಚರ್ಚಿಸಿ ಆದಷ್ಟು ‌ಬೇಗ ಎರಡೂ ಹುದ್ದೆ ಭರ್ತಿ ಮಾಡುವ ವಿಚಾರವಾಗಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ.
 
ಜೆ.ಡಿ.ಎಸ್ ಪಕ್ಷದ ಜೊತೆ 2024ರ ಲೋಕಸಭಾ ಚುನಸವಣಾ ಮೈತ್ರಿ ಹೀಗೆ ಹಲವು ವಿಚಾರಗಳ ಬಗ್ಗೆ ಯಡ್ಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ.ಇತ್ತೀಚೆಗೆ ಬಿಜೆಪಿಯ ಹಲವು ಮಾಜಿ‌ ಮತ್ತು ಹಾಲಿ ಶಾಸಕರನ್ನು‌  ರಾಜ್ಯ ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ.ಕಾಂಗ್ರೆಸ್ ಪಕ್ಷ 24ರ ಲೋಕಸಭಾ ಚುನಾವಣೆ ಗೆಲುವಿಗೆ ಹಲವು ತಂತ್ರಗಾರಿಕೆ‌ ನಡೆಸುತ್ತಿದೆ.ಕಾಂಗ್ರೆಸ್ ನ‌ತಮತ್ರಗಳಿಗೆ ಪ್ರತಿತಂತ್ರ ರೂಪಿಸಲು ಯಡಿಯೂರಪ್ಪ ಸೂಕ್ತ ಎಂಬ ಮಾತು ಕೇಳಿಬರ್ತಿದೆ.ಈ ಹಿನ್ನಲೆ ಬಿಜೆಪಿ ಹೈಕಮ್ಯಾಂಡ್ ಜೊತೆ ಹಲವು ವಿಷಯ ಚರ್ಚಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments