Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

Webdunia
ಮಂಗಳವಾರ, 30 ನವೆಂಬರ್ 2021 (19:45 IST)
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ (Congress leader Anil Lad) ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ (High grounds police station in Bengaluru) ರಾಜ್ಯ ಬಿಜೆಪಿ (BJP) ನಾಯಕರು ದೂರು ದಾಖಲಿಸಿದ್ದಾರೆ.
 
ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಅವರು, ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆ ಮತ್ತು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವ ವಿಚಾರ ಸಂಬಂಧ ಸಿದ್ಧರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
 
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್​ ನಾರಾಯಣ ಮತ್ತು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments