ಲೋಕವೆಲ್ಲಾ ಹುಚ್ಚರ ಸಂತೆ ಎಂದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ

geetha
ಮಂಗಳವಾರ, 16 ಜನವರಿ 2024 (21:00 IST)
ಶಿವಮೊಗ್ಗ :ಟೀಕೆ ಮಾಡುವಾಗ ವೈಯಕ್ತಿಯ ವಿಷಯಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಹೇಳಿದ ಕೆ.ಎಸ್‌. ಈಶ್ವರಪ್ಪ, ರಾಜಕಾರಣಿಗಳು ಈ ಹುಚ್ಚಾಟವನ್ನು ಬಿಡಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಅವರ ಕಿವಿ ಹಿಂಡಿದ್ದಾರೆ. 
 
ಜೊತೆಗೆ , ಸಿಎಂ ಸಿದ್ದರಾಮಯ್ಯ ನಿಜಕ್ಕೂ ದೈವಭಕ್ತರು . ಅವರು ಒಮ್ಮೆ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳಿಕೆ ನೀಡಿದರೆ ಆಗ ಎಲ್ಲವೂ ಸರಿಹೋಗುತ್ತದೆ ಎಂದು ಈಶ್ವರಪ್ಪ ಹೇಳಿದ್ದು, ಪ್ರತಿಬಾರಿಯೂ ಸಿದ್ದರಾಮಯ್ಯ ಮಾತು ಬದಲಿಸುವುದು ಸರಿಯಲ್ಲ ಎಂದರು.

ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ನೀಡಿರುವ ಹೇಳಿಕೆಯನ್ನು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಖಂಡಿಸಿದ್ದಾರೆ. ಈ ರೀತಿ ಪ್ರತಿಯೊಬ್ಬರೂ ಮಾತನಾಡುತ್ತಾ ಹೋದರೇ ಜಗತ್ತೇ ಹುಚ್ಚರ ಸಂತೆಯಾಗುತ್ತದೆ. ಹುಚ್ಚಾಸ್ಪತ್ರೆಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಮುಂದಿನ ಸುದ್ದಿ
Show comments