Webdunia - Bharat's app for daily news and videos

Install App

ಡಿಕೆ ಸುರೇಶ್‌ ಹೆಸರಿನಲ್ಲಿ ವಂಚನೆ: ಆರೋಪಿ ಐಶ್ವರ್ಯ ಗೌಡ, ಪತಿ ಅರೆಸ್ಟ್‌, ನಟ ಧರ್ಮಗೂ ಸಂಕಷ್ಟ

Sampriya
ಶನಿವಾರ, 28 ಡಿಸೆಂಬರ್ 2024 (17:45 IST)
Photo Courtesy X
ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು  14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರ ಸಂಬಂಧ ಐಶ್ವರ್ಯ ಗೌಡ ಹಾಗೂ ಪತಿ ಹರೀಶ್‌ರನ್ನು ಬಂಧಿಸಲಾಗಿದೆ.

ಆರ್.ಆರ್ ನಗರದ ನಿವಾಸಿ ಐಶ್ವರ್ಯಗೌಡ ಹಾಗೂ ಪತಿ ಹರೀಶ್ ಬಂಧಿತ ಆರೋಪಿಗಳು. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಸದ್ಯ ಬಂಧಿತ ಐಶ್ವರ್ಯ ಗೌಡ, ಪತಿ ಹರೀಶ್‌ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡ ಬಳಿಕ 4ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಐಶ್ವರ್ಯಗೌಡರನ್ನ ಕಸ್ಟಡಿಗೆ ನೀಡುವಂತೆ ಕೇಳಲು ರಿಮಾಂಡ್ ಅಪ್ಲಿಕೇಷನ್ ಸಹ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ: ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ ಡಿಕೆ ಸುರೇಶ್‌ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments