Daily Horoscope

ಕೇಂದ್ರ ಸಚಿವೆ ಹೆಸರಿನಲ್ಲಿ ವಂಚನೆ!?

Webdunia
ಸೋಮವಾರ, 20 ಜೂನ್ 2022 (12:41 IST)
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಊಟಿ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು,

ವಂಚಕನ ವಿರುದ್ಧ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಊಟಿ ಮೂಲದ ಪ್ರಕಾಶ್ ಎಂಬಾತ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಚೆನ್ನೈ ಹಾಗೂ ಊಟಿಯಲ್ಲಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ.

ಕೇಂದ್ರ ಸರ್ಕಾರದ ಟೆಂಡರ್ ಗಳನ್ನು ಕೊಡಿಸುವುದಾಗಿ ಹೇಳಿ ಹಣ ಪಡೆದು ಹಲವರಿಗೆ ಮೋಸ ಮಾಡಿದ್ದಾನೆ. ಚೆನ್ನೈ, ಊಟಿಯ ಲ್ಯಾಂಡ್ ಲಾರ್ಡ್ಸ್, ಕೃಷಿಕರು ಹಾಗೂ ಉದ್ಯಮಿಗಳಿಗೆ ಕಳೆದ ಮೂರು ತಿಂಗಳಿಂದ ಪ್ರಕಾಶ್ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.ವಂಚಕನ ಬಗ್ಗೆ ದೂರು ಬಂದ ಕಾರಣಕ್ಕೆ ಪರಿಶೀಲಿಸಿದಾಗ ಸಚಿವರ ಆಪ್ತ ಅಲ್ಲ ಎಂಬುದು ಗೊತ್ತಾಗಿದೆ.

ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾನೆ. ಇದೀಗ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯ, ಪ್ರಕಾಶ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments