ಶುಕ್ರವಾರ ಮತ್ತು ಶನಿವಾರ ಹಿಂಗಾರು ಮಾರುತಗಳು ಪ್ರಬಲ

Webdunia
ಗುರುವಾರ, 28 ಅಕ್ಟೋಬರ್ 2021 (22:08 IST)
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಶುಕ್ರವಾರ ಮತ್ತು ಶನಿವಾರ ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಬೆಂಗಳೂರು ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು ಹಾಗು ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಹೋಳಿ ಆಚರಣೆ ನೆಪದಲ್ಲಿ ಗೋವಿಗೆ ಬಲವಂತವಾಗಿ ಹೆಂಡ ಕುಡಿಸಿದ ದುರುಳರು Video

ಇರಾನ್ ನಿಂದ ನಮ್ಮ ಬೆಂಗಳೂರಿಗೆ ಯಾವೆಲ್ಲಾ ವಸ್ತುಗಳು ಬರುತ್ತವೆ ಗೊತ್ತಾ

ಮುಂದಿನ ಸುದ್ದಿ
Show comments