Webdunia - Bharat's app for daily news and videos

Install App

ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್

Webdunia
ಗುರುವಾರ, 22 ಸೆಪ್ಟಂಬರ್ 2022 (15:57 IST)
ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿದ್ದು, ಈ ವೇಳೆ ಬಹಳ ಸೌಹಾರ್ದಯುತವಾಗಿ ಒಬ್ಬರನೊಬ್ಬರು ಕಾಲೆಳೆಯುತ್ತಾ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜಕೀಯದಲ್ಲಿ ಎಷ್ಟೇ ಕಿತ್ತಾಟ ಇದ್ದರೂ, ವೈಯಕ್ತಿಕವಾಗಿ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪ ಅವರು ಬಹಳ ಆತ್ಮೀಯರು. ಈ ಹಿನ್ನೆಲೆ ಇಂದು ಕಲಾಪಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಉಭಯ ನಾಯಕರು ಅನಿರೀಕ್ಷಿತವಾಗಿ ಭೇಟಿ ಮಾಡಿ ಮಾತನಾಡುತ್ತಿ ರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿತು. ಈ ಸಂದರ್ಭದಲ್ಲಿ ಶಾಸಕರಾದ ಹುಣಸೂರು ಮಂಜುನಾಥ್ ಅವರು ಕೂಡ ಉಪಸ್ಥಿತರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments