Webdunia - Bharat's app for daily news and videos

Install App

ಜೂನ್ 1 ರಿಂದ ನು ನೈರುತ್ಯ ಮುಂಗಾರು ಆರಂಭ

Webdunia
ಸೋಮವಾರ, 30 ಮೇ 2022 (19:26 IST)
ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಚ್’ ನೀಡಲಾಗಿದೆ. ಇನ್ನು ಮುಂಗಾರು ಮಳೆ ವಾಡಿಕೆಗಿಂತ  ಮೂರು ದಿನ ಮೊದಲೇ ಮುಂಗಾರು ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳಕ್ಕೆ ಕಾಲಿಟ್ಟನಾಲ್ಕೈದು ದಿನದಲ್ಲಿ ರಾಜ್ಯವನ್ನು ಪ್ರವೇಶಿಸುವುದು ಮಾಮೂಲಿ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಾಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments