Webdunia - Bharat's app for daily news and videos

Install App

ಜೂನ್ 1 ರಿಂದ ನು ನೈರುತ್ಯ ಮುಂಗಾರು ಆರಂಭ

Webdunia
ಸೋಮವಾರ, 30 ಮೇ 2022 (19:26 IST)
ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಚ್’ ನೀಡಲಾಗಿದೆ. ಇನ್ನು ಮುಂಗಾರು ಮಳೆ ವಾಡಿಕೆಗಿಂತ  ಮೂರು ದಿನ ಮೊದಲೇ ಮುಂಗಾರು ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳಕ್ಕೆ ಕಾಲಿಟ್ಟನಾಲ್ಕೈದು ದಿನದಲ್ಲಿ ರಾಜ್ಯವನ್ನು ಪ್ರವೇಶಿಸುವುದು ಮಾಮೂಲಿ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಾಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಮುಂದಿನ ಸುದ್ದಿ
Show comments