ಮುಳಬಾಗಿಲು ‘ಕೈ’ ಟಿಕೆಟ್​ ಬದಲಾವಣೆ ​​

Webdunia
ಗುರುವಾರ, 20 ಏಪ್ರಿಲ್ 2023 (19:42 IST)
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮುದ್ದುಗಂಗಾಧರ್​ಗೆ ಘೋಷಣೆಯಾಗಿದ್ದ ಕಾಂಗ್ರೆಸ್​ ಟಿಕೆಟನ್ನು ಕೊನೆ ಕ್ಷಣದಲ್ಲಿ ಬದಲಾಯಿಸಿ, ಆದಿನಾರಾಯಣಗೆ ನೀಡಲಾಗಿದೆ. ಕೊತ್ತೂರು ಮಂಜುನಾಥ್ ಆಪ್ತರಾಗಿರುವ ಆದಿನಾರಾಯಣಗೆ ಟಿಕೆಟ್​ ಒಲಿದು ಬಂದಿದೆ.. ಆದಿನಾರಾಯಣಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಇಂದು ಮುಳಬಾಗಿಲಿನಲ್ಲಿ ನಾಮಪತ್ರ ಸಲ್ಲಿಸುವಂತೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ನನಗೆ ಮಾಹಿತಿಯಿಲ್ಲ.. AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, KPCC ಅಧ್ಯಕ್ಷ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

ರಾಜ್ಯದ ಸರ್ಕಾರದ ಬಳಿ ದುಡ್ಡಿಲ್ಲ, ಅದಕ್ಕೇ ನೇಮಕಗಳೂ ಆಗ್ತಿಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್ ಎಷ್ಟೇ ಬಟ್ಟೆ ಬಿಚ್ಚಿಕೊಂಡ್ರೂ ವಿಬಿ ರಾಮ್ ಜಿ ಊರ್ಜಿತವಾಗುತ್ತದೆ: ಛಲವಾದಿ ನಾರಾಯಣಸ್ವಾಮಿ

ತೇಜಸ್ ವಿಮಾನದ ಪತನವನ್ನು ಸೂಚಿಸುವ ವರದಿ ಬಗ್ಗೆ ಎಚ್‌ಎಎಲ್‌ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments