ಮುಳಬಾಗಿಲು ‘ಕೈ’ ಟಿಕೆಟ್​ ಬದಲಾವಣೆ ​​

Webdunia
ಗುರುವಾರ, 20 ಏಪ್ರಿಲ್ 2023 (19:42 IST)
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮುದ್ದುಗಂಗಾಧರ್​ಗೆ ಘೋಷಣೆಯಾಗಿದ್ದ ಕಾಂಗ್ರೆಸ್​ ಟಿಕೆಟನ್ನು ಕೊನೆ ಕ್ಷಣದಲ್ಲಿ ಬದಲಾಯಿಸಿ, ಆದಿನಾರಾಯಣಗೆ ನೀಡಲಾಗಿದೆ. ಕೊತ್ತೂರು ಮಂಜುನಾಥ್ ಆಪ್ತರಾಗಿರುವ ಆದಿನಾರಾಯಣಗೆ ಟಿಕೆಟ್​ ಒಲಿದು ಬಂದಿದೆ.. ಆದಿನಾರಾಯಣಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಇಂದು ಮುಳಬಾಗಿಲಿನಲ್ಲಿ ನಾಮಪತ್ರ ಸಲ್ಲಿಸುವಂತೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ನನಗೆ ಮಾಹಿತಿಯಿಲ್ಲ.. AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, KPCC ಅಧ್ಯಕ್ಷ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಕುರಿತ ಪುಸ್ತಕ ಬಿಡುಗಡೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ತಳವಾರ ಸಮುದಾಯಕ್ಕೆ ಎಸ್‍ಟಿ ಪ್ರಮಾಣಪತ್ರ ನೀಡಲು ಎನ್.ರವಿಕುಮಾರ್ ಆಗ್ರಹ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು ಹೇಳುತ್ತದೆ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಕಾಂಗ್ರೆಸ್ ಮತ್ತೇ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆಯಾಗಬೇಕು: ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments