ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್

Webdunia
ಗುರುವಾರ, 28 ಜೂನ್ 2018 (13:15 IST)
ಬೆಂಗಳೂರು: ಸಿದ್ದರಾಮಯ್ಯ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಪರಮೇಶ್ವರ್ ಮುಂದಾಗಿದ್ದಾರೆ.

‘ಸಿದ್ದರಾಮಯ್ಯ ನಮ್ಮ ಸಮನ್ವಯ ಸಮಿತಿ ಅಧ್ಯಕ್ಷರು. ಅವರಿಗೆ ತಮ್ಮ ಜವಾಬ್ಧಾರಿ ಗೊತ್ತಿದೆ. ಅವರು ಏನೋ ಹೇಳಿದರೆ ಅದನ್ನು ಇನ್ಯಾರೋ ಬೇರೆ ರೀತಿ ತಿರುಚಿದ್ದಾರೆ’ ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.

ಅಷ್ಟೇ ಅಲ್ಲದೆ, ಜೂನ್ 30 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಆಗ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments