ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ

Webdunia
ಗುರುವಾರ, 5 ಜನವರಿ 2023 (10:28 IST)
ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ.
 
ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,

ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಈ ಕಾಮಗಾರಿ 88% ನಷ್ಟು ಮುಕ್ತಾಯಗೊಂಡಿದ್ದು ಇನ್ನೂ ಕೇವಲ 12%ರಷ್ಟು ಕಾಮಗಾರಿ ಮಾತ್ರ ಬಾಕಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರು ಮದುವೆಯಾಗಿ ಗಂಡನ ಕಿರುಕುಳ ಎಂದು ದುಡ್ಡು ಪಡೆದ ಯುವತಿ ಏಳನೇ ಬಾರಿ ಕೋರ್ಟ್ ಗೆ ಬಂದಾಗ ಜಡ್ಜ್ ಏನು ಹೇಳಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಿಂಗಳಿಗೆ 6 ಲಕ್ಷ ಜೀವನಾಂಶ ಕೊಡಿಸಿ ಎಂದು ಡಿಮ್ಯಾಂಡ್ ಮಾಡಿದ ಮಹಿಳೆಗೆ ಜಡ್ಜ್ ಹೇಳಿದ್ದು ನೋಡಿದ್ರೆ ಫಿದಾ ಆಗ್ತೀರಿ Video

ಕೇತನ್ ಅಗರ್ವಾಲ್ ಪ್ರಕರಣವನ್ನೇ ಹೋಲುವ ರಾಜ ರಘುವಂಶಿ ಕೇಸ್ ಹಂತಕಿ ಸೋನಂ ಕತೆ ಈಗ ಏನಾಗಿದೆ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಮುಂದಿನ ಸುದ್ದಿ
Show comments