Webdunia - Bharat's app for daily news and videos

Install App

ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ

Webdunia
ಗುರುವಾರ, 5 ಜನವರಿ 2023 (10:28 IST)
ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ.
 
ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,

ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಈ ಕಾಮಗಾರಿ 88% ನಷ್ಟು ಮುಕ್ತಾಯಗೊಂಡಿದ್ದು ಇನ್ನೂ ಕೇವಲ 12%ರಷ್ಟು ಕಾಮಗಾರಿ ಮಾತ್ರ ಬಾಕಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಬಳಿ ಬಿಜೆಪಿ ಹೈಡ್ರಾಮಾ: ವಿಜಯೇಂದ್ರ, ಅಶೋಕ್ ವಶಕ್ಕೆ Video

ಫ್ಲೈ ಓವರ್ ಪಿಲ್ಲರ್ ಮೇಲೆ ಮನೆಯ ಮಾಡಿ… ಈ ವಿಡಿಯೋ ನೋಡಿದ್ರೆ ಹೀಗೂ ಇರ್ತಾರಾ ಗುರೂ ಎನಿಸಬಹುದು Video

ವೇದಿಕೆ ಮೇಲೆಯೇ ರಾಹುಲ್ ಗಾಂಧಿಗೆ ಕಿಸ್ ಮಾಡಿದ ಯುವತಿ: ಆಮೇಲೇನಾಯ್ತು ನೋಡಿ Video

ಬ್ಯಾಟ್ ಮ್ಯಾನ್ ಸೂಪರ್ ಹೀರೋ ಆಗಿ ಬದಲಾದ ರಾಹುಲ್ ಗಾಂಧಿ: ದೆಹಲಿಯಲ್ಲಿ ಪೋಸ್ಟರ್ ವೈರಲ್

ಮಾನಸಿಕ ಅಸ್ವಸ್ಥನೊಬ್ಬ ಬಾಲಕಿ ಬಳಿ ಬಂದಾಗ ಎಲ್ಲರಿಗೂ ಗಾಬರಿ.. ಆದರೆ ಮುಂದಾಗಿದ್ದು ನಿಜಕ್ಕೂ ಶಾಕಿಂಗ್ video

ಮುಂದಿನ ಸುದ್ದಿ
Show comments