ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ

Webdunia
ಗುರುವಾರ, 5 ಜನವರಿ 2023 (10:28 IST)
ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ.
 
ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,

ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಈ ಕಾಮಗಾರಿ 88% ನಷ್ಟು ಮುಕ್ತಾಯಗೊಂಡಿದ್ದು ಇನ್ನೂ ಕೇವಲ 12%ರಷ್ಟು ಕಾಮಗಾರಿ ಮಾತ್ರ ಬಾಕಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments