Webdunia - Bharat's app for daily news and videos

Install App

ರಂಗೇರಿದ ಗಾಂಧಿನಗರ ವಿಧಾನಸಭಾ ಕ್ಷೇತ್ರ-ಒಂದೇ ಸ್ಥಳದಲ್ಲಿ ಎರೆಡು ಪಕ್ಷ ಜಿದ್ದಾಜಿದ್ದಿ

Webdunia
ಭಾನುವಾರ, 19 ಮಾರ್ಚ್ 2023 (19:20 IST)
ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮೂರು ಪಕ್ಷಗಳೂ ಸಹ ಈಗಾಗಲೇ ಅಬ್ಬರದ ಪ್ರಚಾರ ಜೋರಾಗಿದೆ . ಪ್ರಚಾರದ ಜೊತೆ ಜೊತೆಗೆ  ಫ್ರೀ ಕಾರ್ಡ್ , ವಿವಿಧ ಉಡುಗೋರೆಗಳ ವಿತರಣೆ ಭಾರಾಟೆ ಕೂಡ ಜೋರಾಗಿನೆ ಇದೆ.   ಇಂದು ಸಹ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯಕ್ಕೆ ಒಂದೇ ಸ್ಥಳದಲ್ಲಿ ಕಾಂಗ್ರೆಸ್ ಬಿಜೆಪಿ ಯಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ.ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಪರ ಕಾಂಗ್ರೆಸ್ ಫ್ರೀ ಯೋಜನೆ ಗಳ ಕುರಿತು ನೂರಾರು ಆಟೋಗಳು ಕ್ಯಾಂಪೇನ್ ಮೂಲಕ ಪ್ರಚಾರ  ಒಂದು ಕಡೆ ನಡೆಸಿದ್ರೆ , ಇತ್ತ ಬಿಜೆಪಿಯಿಂದಲೂ ವಿಜಯ ಸಂಕಲ್ಪ ರಥಯಾತ್ರೆಯನ್ನ ಶ್ರೀರಾಮಪುರದ ಆಂಜನೇಯ ದೇವಸ್ಥಾನದಿಂದ ಸಿದ್ದತೆ ಮಾಡಿಕೊಂಡಿದ್ದು,ಇಬ್ಬರು ತಾ ಮುಂದು ನಾ ಮುಂದು ಎಂದು ಅಬ್ಬರದ ಪ್ರಚಾರ ಮಾಡ್ತಿದ್ದಾರೆ.ಇವರಿಬ್ಬರ ಪ್ರಚಾರದಿಂದ ವಾಹನ ಸವಾರರು ಕಿರಿಕಿರಿ ಅನುಭವುಸುವಂತಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments