Webdunia - Bharat's app for daily news and videos

Install App

ಗಣೇಶ ಚತುರ್ಥಿ: ರೌಡಿ ಪರೇಡ್ ನಡೆಸಿದ ಎಸ್ ಪಿ

Webdunia
ಬುಧವಾರ, 12 ಸೆಪ್ಟಂಬರ್ 2018 (17:37 IST)
ಗಣೇಶ ಚತುರ್ಥಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಣೆ ಆಗಬೇಕು. ಈ ನಿಟ್ಟಿನಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.

ಗೌರಿ ಗಣೇಶ ಹಬ್ಬದ ಮುಂಜಾಗೃತ ಕ್ರಮವಾಗಿ ಕಲಬುರಗಿಯಲ್ಲಿ ರೌಡಿಗಳ ಪರೇಡ್ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದರು.

ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಭಾಗಿಯಾದ 400 ಜನ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಎನ್.ಶಶಿಕುಮಾರ ಎಚ್ಚರಿಕೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments