Webdunia - Bharat's app for daily news and videos

Install App

ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ : ಸಿಎಂ

Webdunia
ಭಾನುವಾರ, 28 ಆಗಸ್ಟ್ 2022 (14:44 IST)
ರಾಯಚೂರು : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
 
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ ಹೇಳುವುದಿಲ್ಲ, ಸದ್ಯ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಸಂಜೆ ಸಭೆ ಬಳಿಕ ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನಂತರ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ರುಪ್ಸಾ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಹೇಳಿದ್ದಾರೆ. ನಾನು ಮತ್ತೆ ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಲಜ್ಜೆಗೆಟ್ಟ ಮಗ.. ಆಸ್ತಿ ಆಸೆಗೆ ಹೆಣವಾಗಿ ಮಲಗಿದ್ದ ತಂದೆಗೆ ಮಾಡಿದ್ದು ನೋಡಿದರೆ ಛೀಮಾರಿ ಹಾಕ್ತೀರಿ Video

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಅಪಮಾನ: ವಿಜಯೇಂದ್ರ

ಅಯೋಧ್ಯೆಯಲ್ಲಿ ನಡೆಯಿತು ಭೀಕರ ಅಪಘಾತ: ಆಳೆತ್ತರಕ್ಕೆ ಹಾರಿದ ವ್ಯಕ್ತಿ ಗತಿ ಏನಾಯ್ತು Video

ಬೆಂಗಳೂರು: ಮಹಿಳೆ ಬಿದ್ದರೂ ಬಿಡದೇ ಹಲ್ಲೆ ನಡೆಸಿ ಚೈನ್ ಕಿತ್ತುಕೊಂಡ ಖದೀಮ Video

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಮುಂದಿನ ಸುದ್ದಿ
Show comments