Webdunia - Bharat's app for daily news and videos

Install App

ಗಣೇಶ ವಿಸರ್ಜನೆ ಪಿ. ಎಸ್. ಐ. ಮೇಲೆ ಹಲ್ಲೆ

Webdunia
ಸೋಮವಾರ, 19 ಸೆಪ್ಟಂಬರ್ 2022 (15:34 IST)

ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಭಾನುವಾರ ನಡೆದಿತ್ತು. ರಾತ್ರಿ ೧೦ ಗಂಟೆಯಾದರೂ ಮೆರವಣಿಗೆ ಮುಂದುವರಿದಿತ್ತು. ಯುವಕರ ಗುಂಪು ದೊಡ್ಡ ಸೌಂಡ್‌ ಇಟ್ಟು ಮೈಕ್‌ ಹಾಕಿ ಡ್ಯಾನ್ಸ್‌ ಮಾಡುತ್ತಿತ್ತು. ಈ ವೇಳೆ ಎಸ್‌ಐ ಅವರು ರಾತ್ರಿ ಹತ್ತು ಗಂಟೆ ದಾಟಿರುವುದರಿಂದ ಮೈಕ್‌ ಬಂದ್‌ ಮಾಡಿ ಎಂದು ಕೇಳಿಕೊಂಡರು. ಆದರೆ, ಯುವಕರು ಇದಕ್ಕೆ ಒಪ್ಪಲಿಲ್ಲ.
ಮೈಕ್‌ ಸೌಂಡ್‌ ಬಂದ್‌ ಮಾಡಲೂ ಇಲ್ಲ, ಸೌಂಡ್‌ ಕಡಿಮೆ ಮಾಡಲೂ ಇಲ್ಲ. ಬದಲಾಗಿ ಸೌಂಡ್‌ ಇನ್ನಷ್ಟು ಹೆಚ್ಚಿಸಿದರು. ಈ ನಡುವೆ, ಗುಂಪಿನಲ್ಲಿದ್ದ ಮಹೇಂದ್ರ ಎಂಬಾತ ಪಿಎಸ್‌ಐ ಅವರ ಮೇಲೆ ಕಲ್ಲು ಎಸೆದಿದ್ದಾನೆ. ಗಾಯಗೊಂಡ ಪಿಎಸ್‌ಐ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲು ತೂರಾಟ ಮಾಡಿದ ಮಹೇಂದ್ರ ಮತ್ತು ಅವನಿಗೆ ಕುಮ್ಮಕ್ಕು ನೀಡಿದವರು ಸೇರಿದಂತೆ 25 ಕ್ಕು ಹೆಚ್ಚು ಯುವಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. 10 ಮಂದಿ ಯುವಕರನ್ನು ಈಗಾಗಲೇ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments