Webdunia - Bharat's app for daily news and videos

Install App

ಮದುವೆಯಾಗಿ ಮೂರೇ ದಿನಕ್ಕೆ ಪರಾರಿ !?

Webdunia
ಶುಕ್ರವಾರ, 17 ಮಾರ್ಚ್ 2023 (10:22 IST)
ಬೆಂಗಳೂರು : ಮದುವೆಯಾಗಿ ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದು ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
 
ಧರಣಿ ಹಾಗೂ ಸುರೇಶ್ ಇಬ್ಬರು ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು ಫೆ.15ರಂದು ಇಬ್ಬರು ಮದುವೆಯೂ ಆಗಿದ್ದರು. ಆದರೆ ಮದುವೆಯಾಗಿ ಮೂರೇ ದಿನಕ್ಕೆ ಪತಿ ಸುರೇಶ್ ಇದ್ದಕ್ಕಿದ್ದಂತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಧರಣಿ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಸುರೇಶ್ನನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ, ನಾನು ಧರಣಿಯನ್ನು ಮದುವೆಯಾಗಿಲ್ಲ. ನಾವಿಬ್ಬರು ಸ್ನೇಹಿತರಾಗಿದ್ದೆವು. ಅದು ಶಾರ್ಟ್ ಮೂವಿಗಾಗಿ ತೆಗೆದ ಫೋಟೋ ಆಗಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಏಕವಚನದಲ್ಲಿ ಕರೆದ್ರೆ, ನೀನು ಯಾವನೋ ಎಂದು ಕೇಳಬೇಕಾಗುತ್ತದೆ: ಶ್ರೀರಾಮುಲ್‌ಗೆ ಪ್ರದೀಪ್ ಈಶ್ವರ್‌ ವಾರ್ನಿಂಗ್

ಪಾಕ್‌ನ ವಿಮಾನ ಹೊಡೆದುರುಳಿಸಿ ಭಾರೀ ಸುದ್ದಿಯಾಗಿದ್ದ ಅಭಿನಂದನ್‌ ಅವಧಿಗೂ ಮುನ್ನಾ ನಿವೃತ್ತಿ, ಕಾರಣ ಏನ್ ಗೊತ್ತಾ

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್ಐ ಜಯಶ್ರೀಗೆ ಬಿಗ್‌ಶಾಕ್‌

ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಮೇಲ್ಛಾವಣಿ, 6ಮಕ್ಕಳಿಗೆ ಗಾಯ, Video

ಆಟವಾಡಿಸುತ್ತೇನೆಂದು 3ತಿಂಗಳ ಮಗುವನ್ನು ಹೊರ ಕರೆದೊಯ್ದು 35ವರ್ಷದವನಿಂದ ರೇಪ್‌, ಎಲ್ಲಿ ಗೊತ್ತಾ ನಡೆದಿದ್ದು

ಮುಂದಿನ ಸುದ್ದಿ
Show comments