ಆಹಾರ ಪದಾರ್ಥಗಳ ಮೇಲೆ ಜಿ. ಎಸ್. ಟಿ. ಸರಿಯಲ್ಲ

Webdunia
ಮಂಗಳವಾರ, 19 ಜುಲೈ 2022 (14:48 IST)
ಶ್ರೀಲಂಕಾಗಿಂತ ನಮ್ಮ ಭಾರತದ ಸ್ಥಿತಿ ಸರಿಯಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೆಚ್ಚಳ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಇದಾಗಿದೆ.
ಶ್ರೀಲಂಕಾಗಿಂತ ನಮ್ಮ ಭಾರತದ ಸ್ಥಿತಿ ಸರಿಯಿಲ್ಲ. ದೇಶದಲ್ಲಿ ಎರಡು 2 ಹೊತ್ತು ಊಟಕ್ಕೂ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹಾಲು , ಮೊಸರು, ಉಪ್ಪಿನಕಾಯಿ ಮೇಲೆ ಟ್ಯಾಕ್ಸ್‌ ಹಾಕಲಾಗಿದೆ. ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಆಹಾರ ಪದಾರ್ಥಮೇಲೆ ಜಿಎಸ್‌ಟಿ ಹಾಕಿದ್ದು ಜನವಿರೋಧಿ ನೀತಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments