Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಮತ್ತೊಂದು ಅವಕಾಶ ಕಲ್ಪಿಸಿ

ಬಿಜೆಪಿಗೆ ಮತ್ತೊಂದು ಅವಕಾಶ ಕಲ್ಪಿಸಿ
ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್‌ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್​ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್​​. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಹಲವಾರು ಕಾರ್ಯಕರ್ತರು ನಟ ಸುದೀಪ್​​ಗೆ ಅದ್ಧೂರಿ ಸ್ವಾಗತ ಕೋರಿದ್ದು, ಹಾವೇರಿ ನಗರದ ಪ್ರಮುಖ ಭಾಗಗಳಲ್ಲಿ ಕಿಚ್ಚ ಅಬ್ಬರದ ಪ್ರಚಾರ ನಡೆಸಿದರು. ಕೊವಿಡ್ ಸಮಯದಲ್ಲಿಯೂ ಸರ್ಕಾರ ಒಳ್ಳೆ ಕೆಲಸ ಮಾಡಿದೆ. ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಿ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಶೆಟ್ಟರ್​ ಆರೋಪಕ್ಕೆ ಅರುಣ್ ಸಿಂಗ್​ ತಿರುಗೇಟು