ಹಿಜಬ್ಗೆ ಅವಕಾಶ ನೀಡಿ ಎಂದ ವಿದ್ಯಾರ್ಥಿಗಳು!

Webdunia
ಶನಿವಾರ, 19 ಫೆಬ್ರವರಿ 2022 (12:14 IST)
ಶಿವಮೊಗ್ಗ : ಹಿಜಬ್ಗೆ ಅವಕಾಶ ನೀಡುವಂತೆ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಬ್ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಆದರೆ ಶಿಕ್ಷಕರ ಮಾತು ಧಿಕ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲಿನಂತೆ ಅಪ್ಪುಗೆ ಇಲ್ಲ, ನಗುವಿಲ್ಲ: ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮೋದಿ ಫುಲ್ ಸೀರಿಯಸ್

ಆರ್ ಎಸ್ಎಸ್ ಲೆಕ್ಕ ಕೇಳುವ ನಿಮಗೆ ಮದರಸಾ ಚಟುವಟಿಕೆ ಕಾಣಿಸಲ್ವಾ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ

Karnataka Weather: ಕರ್ನಾಟಕದ ಈ ಪ್ರದೇಶಗಳಿಗೆ ಮಾತ್ರ ಇಂದು ಭಾರೀ ಮಳೆ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments