Webdunia - Bharat's app for daily news and videos

Install App

ಮಹಿಷನೆಂಬ ದೆವ್ವವನ್ನು ದೇವರು ಮಾಡುತ್ತಿದ್ದಾರೆ: ಪ್ರತಾಪ್ ಸಿಂಹ ಆಕ್ರೋಶ

Sampriya
ಭಾನುವಾರ, 29 ಸೆಪ್ಟಂಬರ್ 2024 (10:58 IST)
Photo Courtesy X
ಮೈಸೂರು: ಮಹಿಷ ಮಂಡಲೋತ್ಸವ ವರ್ಸಸ್ ಚಾಮುಂಡಿ ಚಲೋ ನಡುವಿನ ಸಂಘರ್ಷದಿಂದಾಗಿ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿಯು ಇಂದು ಆಚರಣೆಗೆ ಕರೆ ನೀಡಿದ್ದರಿಂದ ಈ ವೇಳೆ ಘರ್ಷಣೆಯಾಗುವ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಹಿಷಾ ದಸರಾ ಆಚರಣೆ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಇನ್ನೂ ಮಹಿಷಾ ದಸರಾ ಆಚರಣೆಗೆ ಮಾಜಿ ಸಂಸದ ಪ್ರತಾ‍ಪ್ ಸಿಂಹ್ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಷನೆ, ಬನ್ನಿ ನೋಡೇ ಬಿಡೋಣ ಎಂದು ಸವಾಲು ಹಾಕಿದ್ದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ್ ಅವರು, ಮಹಿಷನೆಂಬ ದೆವ್ವವನ್ನು ದೇವರು ಮಾಡಲು, ದೇವಿಯನ್ನು ದೆವ್ವಮಾಡಲು ಇವರು ಹೊರಟಿದ್ದಾರೆ? ಇನ್ನೊಬ್ಬರ ನಂಬಿಕೆಗೆ, ಭಾವನೆಗೆ ನೋವುಂಟು ಮಾಡಲು ಸಂವಿಧಾನದ ಯಾವ ಭಾಗದಲ್ಲಿ ಅವಕಾಶವಿದೆ? ಮಹಿಷನ ಫೋಟೋವನ್ನು ಮನೆಯಲ್ಲಿಟ್ಟುಕೊಂಡು, ನಿನ್ನಂಥ ಮಗನನ್ನು ಕೊಡು ಎಂದು ನೀವು ನಿತ್ಯ ಆರಾಧನೆ ಮಾಡಲು ನಮ್ಮ ತಕರಾರು ಏನೂ ಇಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments