ಆಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವರ ಬಂಧನ

Webdunia
ಗುರುವಾರ, 15 ಜುಲೈ 2021 (20:38 IST)
ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್  ಮತ್ತು ಕೊಝಿಕೋಡ್​ನ ಮೊಹಮ್ಮದ್ ಮೂಸ ಮಿಯಾಸ್, ಬಂಧಿತರು. ಇವರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ತಪಾಸಣೆ ನಡೆಸಿದಾಗ ಸೂಟ್​​​​ಕೇಸ್​ನ ಕೆಳಭಾಗದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳಿಂದ 
703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. 
ಇದರ ಮೌಲ್ಯ 34,46,464 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Labour Day 2026: ನಾಳೆ ಬ್ಯಾಂಕುಗಳು, ಶಾಲೆಗಳು, ಕಚೇರಿಗಳು ತೆರೆದಿವೆಯೇ

ಈ ದಿನದಂದು ಮುಂಬೈನಲ್ಲಿ ಹಲವೆಡೆ 30 ಗಂಟೆಗಳ ಕಾಲ ನೀರು ಬರಲ್ಲ

ಕರಾವಳಿ ಭಾಗದಲ್ಲಿ ಹೀಟ್‌ವೇವ್‌ ಎಫೆಕ್ಟ್‌: ದ.ಕನ್ನಡ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವ್ಯವಸ್ಥೆ

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನಕ್ಕಾಗಿ ಅಶ್ಲೀಲ ಹಾಡುಗಳನ್ನು ಬಳಸುವಂತಿಲ್ಲ

ಕೇರಳದಲ್ಲಿ ಯುಡಿಎಫ್, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಜಯಭೇರಿ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ಮುಂದಿನ ಸುದ್ದಿ
Show comments