Webdunia - Bharat's app for daily news and videos

Install App

ಮಹಾಲಕ್ಷ್ಮಿ ದೇವಿಗೆ ಚಿನ್ನದ ಮೀನು ಕಾಣಿಕೆ

Webdunia
ಭಾನುವಾರ, 10 ಏಪ್ರಿಲ್ 2022 (19:16 IST)
ಉಡುಪಿ ಜಿಲ್ಲೆಯ ಹೆಸರಾಂತ ಉಚ್ಚಿಲದ ಮೊಗವೀರ ಸಮುದಾಯದ ಶ್ರೀ ಮಹಾಲಕ್ಷ್ಮೀ ದೇವಿಯ ಬ್ರಹ್ಮಕಲಶೋತ್ಸವ, ರಥೋತ್ಸವ ಮತ್ತು ನಾಗಮಂಡಲ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಮಂಗಳೂರಿನ ಸೌತ್ ವಾರ್ಫ್ ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ನಿಯಮಿತದ ವತಿಯಿಂದ ದೇವಿಗೆ ಅಪರೂಪದ ಚಿನ್ನದ ಮೀನಿನ ಸರವನ್ನು ಸಮರ್ಪಿಸಲಾಯಿತು. ಚಿನ್ನದಲ್ಲಿ ಮೀನಿನ ರೂಪಗಳಿಂದ ರಚಿಸಲಾಗಿರುವ ಈ ಸರವು ಸುಮಾರು 400 ಗ್ರಾಂ ತೂಕವಿದ್ದು, ಅತ್ಯಾಕರ್ಷಕವಾಗಿದೆ. ಮೊಗವೀರ ಸಮುದಾಯದವರು ತಮ್ಮ ಕುಲವೃತ್ತಿಯಾದ ಮೀನುಗಾರಿಕೆಯ ಸ್ಮರಣಾರ್ಥ ಈ ಸರವನ್ನು ದೇವಿಗೆ ಸಮರ್ಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಮುಂದಿನ ಸುದ್ದಿ
Show comments