Webdunia - Bharat's app for daily news and videos

Install App

ಪತ್ರಕರ್ತರಿಗೆ ಗುಡ್ ನ್ಯೂಸ್: ಮಾ.31ರವರೆಗೆ 'KSRTC ಸ್ಮಾರ್ಟ್ ಕಾರ್ಡ್' ಅವಧಿ ವಿಸ್ತರಣೆ

Webdunia
ಸೋಮವಾರ, 28 ಫೆಬ್ರವರಿ 2022 (21:00 IST)
ಮಾನ್ಯತೆ ಪಡೆದ ಪತ್ರಕರ್ತರಿಗೆ  ವಿತರಿಸಿರುವಂತ ಸ್ಮಾರ್ಟ್ ಕಾರ್ಡ್ ಮಾನ್ಯತಾ ಅವಧಿಯನ್ನು ದಿನಾಂಕ 31-03-2022ವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಯ ಮುಖ್ಯ ಸಂಚಾರಿ ವ್ಯವಸ್ಥಾಪಕರು ಎಲ್ಲಾ ನಿಗಮಕ್ಕೆ ಪತ್ರ ಬರೆದಿದ್ದು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ನ ಅವಧಿಯು ದಿನಾಂಕ 28-02-2022ರ ಇಂದು ಕೊನೆಗೊಳ್ಳುತ್ತಿದೆ. ಈ ಸ್ಮಾರ್ಟ್ ಕಾರ್ಡ್ ಅವಧಿ ವಿಸ್ತರಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೋರಿರುತ್ತದೆ.
ಈ ಹಿನ್ನಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಕಾರ್ಡ್ ಪಡೆದ ಪತ್ರಕರ್ತರಿಗೆ ಕೆ ಎಸ್ ಆರ್ ಟಿಸಿ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ದಿನಾಂಕ 31-03-2022ರವರೆಗೆ ಅನುಮತಿಸಲು ಅನುಮೋದಿಸಲಾಗಿರುತ್ತದೆ. ದಿನಾಂಕ 31-12-2021ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ಹೊಂದಿರುವ ಪತ್ರಕರ್ತರುಗಳನ್ನು ದಿನಾಂಕ 31-03-2022ರವರೆಗೆ ಕೆ ಎಸ್ ಆರ್ ಟಿ ಸಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವಂತೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments