ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್

Webdunia
ಶುಕ್ರವಾರ, 14 ಏಪ್ರಿಲ್ 2023 (11:16 IST)
ಕಾರವಾರ : ಚಿತ್ರದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ರವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ.

ಎಸ್ಸಿ ಜನಾಂಗದವನಾಗಿ ಜನರಲ್ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು ಅವರದ್ದೇ ಆಗಿರುತ್ತದೆ. ಪಕ್ಷದ ಜನರಲ್ನಲ್ಲಿ ಟಿಕೆಟ್ ಕೇಳಿದ್ದರಿಂದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಜನರ ಮಧ್ಯದಿಂದ ಬಂದವನಾಗಿ ಜನರ ಮಧ್ಯೆ ಇರಬೇಕು ಎನ್ನುವ ದೃಷ್ಟಿಯಿಂದ ಕ್ಷೇತ್ರದ ಮತದಾರರ ಆಕಾಂಕ್ಷೆಯಂತೆ ಈ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಅನುಷ್ಠಾನ ಮಾಡದ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಬಿ ಶ್ರೀರಾಮುಲು

ಇರಾನ್‌ನ ಪರಮೋಚ್ಛ ನಾಯಕನಾಗಿ ಖಮೇನಿ ಪುತ್ರ ಆಯ್ಕೆ

ಜಲಜೀವನ್ ಮಿಷನ್ ಸ್ಟ್ಯಾಂಪ್ ಪೇಪರ್ ವಿಚಾರದಲ್ಲಿ ಅಕ್ರಮ: ಡಿಎನ್ ಜೀವರಾಜ್

ಅಡುಗೆ ಮಾಡಲು ಅವಕಾಶ ಕೊಡದ ಅತ್ತೆ, ಸೊಸೆ ತೆಗೆದುಕೊಂಡ ನಿರ್ಧಾರ ಕೇಳಿದ್ರೆ ಶಾಕ್‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments