Webdunia - Bharat's app for daily news and videos

Install App

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಗೂಂಡಾ ವರ್ತನೆ-ಅಶೋಕ್

Webdunia
ಶುಕ್ರವಾರ, 16 ಜೂನ್ 2023 (15:31 IST)
ಕಲ್ಬುರ್ಗಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ದಾರುಣ್ಯ ಹತ್ಯೆಯಾಗಿದೆ.ಇದನ್ನ ನಾನು ಖಂಡಿಸ್ತೇನೆ.ಮರಳು ಮಾಫಿಯಾ ತಡೆಗಟ್ಟುವ ಸದಸ್ಯನಾಗಿ ಪೊಲೀಸ್ ಕಾನ್ಸ್‌ಟೇಬಲ್ ಕೆಲಸ ಮಾಡ್ತಿದ್ರು.ಅವರ ಮೇಲೆ ಏಕಾಏಕಿ ಟ್ರಾಕ್ಟರ್ ಹರಿಸಿ ಹತ್ಯೆ ಮಾಡಲಾಗಿದೆ ಎಂದು ಆರ್ ಅಶೋಕ್ ಆರೋಪ ಮಾಡಿದ್ದಾರೆ.
 
ಅಲ್ಲಿನ ಎಸ್ಪಿ ಅವರೇ ಕಣ್ಣೀರು ಹಾಕಿದ್ದಾರೆ.ಎಸ್ಪಿ ಅವರೇ ಅಸಹಾಯಕರಾಗಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಗೂಂಡಾ ವರ್ತನೆ ಆರಂಭವಾಗಿದೆ.ಡಿಕೆಶಿ ಅವರು ಹಿಂದೆ ಹೇಳಿದ್ರು ಪೊಲೀಸರೇ ಎಚ್ಚರ ನಾವು ಬರ್ತಿದ್ದೀವಿ ಅಂತ.ಸರ್ಕಾರ ಕೂಡಲೇ ಇಂತವರ ಮೇಲೆ ಕ್ರಮ ಕೈಗೊಳ್ಳಬೇಕು.ಈ ರೀತಿಯ ವರ್ತನೆಗೆ ಕಡಿವಾಣ ಹಾಕಬೇಕು ಎಂದು ಮಾಜಿ ಸಚಿವ ಆರ್ ಅಶೋಕ್ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments