Webdunia - Bharat's app for daily news and videos

Install App

ಸರ್ಕಾರದ ವಿರುದ್ದ ಕಿಡಿ ಕಾರುತ್ತಿರುವ ಸರ್ಕಾರಿ ನೌಕರರು

Webdunia
ಸೋಮವಾರ, 19 ಡಿಸೆಂಬರ್ 2022 (19:26 IST)
ಅವರೆಲ್ಲ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡೋ ನೌಕರರು. ರಿಟೈರ್ಡ್ ಆದ್ಮೇಲೆ ಪಿಂಚಣಿ ಯೋಜನೆ ಇದೆ ಅಂತ ಖುಷಿ ಪಟ್ಟವರು. ಆದ್ರೆ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆಯನ್ನ ತೆಗೆದುಹಾಕಿ ಎನ್‌ಸಿಎಸ್ ಅನ್ನು ಜಾರಿ ಮಾಡಿದೆ. ಹೀಗಾಗಿ ಇವತ್ತು ರಾಜ್ಯ ಸರ್ಕಾರಿ ನೌಕರರು ರಾಜಧಾನಿಯಲ್ಲಿ ಪ್ರತಿಭಟನೆಯ ಕಿಚ್ಚನ ಹಾಯಿಸಿದ್ರು.ರಾಷ್ಟ್ರೀಯ ಪಿಂಚಣಿಯ ಹೊಸ ಯೋಜನೆಯ ರದ್ದು ಮಾಡಿ ಹಳೆ ಪಿಂಚಣಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿದರು. ಕಳೆದ ಎಂಟು ವರ್ಷಗಳಿಂದ ತಿಬಟನೆ ನಡೆಸುತ್ತಿದ್ದರು ಆಳುವ ಸರ್ಕಾರಗಳು ನಮಗೆ ಮನ್ನಣೆ ನೀಡುತ್ತಿಲ್ಲ ಅಂತ ಹೇಳಿ ಕಿಡಿಕಾರಿದ್ರು. 

ಈಗಾಗಲೇ ಜಾರ್ಖಂಡ್, ಛತ್ತೀಸ್ಗಡ ಹಾಗೂ ರಾಜಸ್ಥಾನಗಳಲ್ಲಿ‌ NPS ರದ್ದು ಪಡಿಸಲಾಗಿದೆ.‌ ಆದರೆ ರಾಜ್ಯ ಸರ್ಕಾರ ಮಾತ್ರ ಹೊಸ ಪಿಂಚಣಿ ನಿಯಮವನ್ನೇ ಮುಂದುವರೆಸುವ ಮೂಲಕ ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಆಕ್ರೋಶ ಹೊರಹಾಕಿದ್ದಾರೆ.ಸರ್ಕಾರಿ ನೌಕರರ ಪ್ರತಿಭಟನೆ ಇವತ್ತಿಗೆ ಮುಗಿದಿಲ್ಲ ಬೇಡಿಕೆ ಈಡೇರಿಕೆ ಆಗೋವರೆಗೂ ಕೂಡ ಪ್ರತಿಭಟನೆ ನಿಲ್ಲಿಸಲ ಅಂತ ಹೇಳಿ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡು ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುವುದರಿಂದ ಇಲಾಖೆಗಳಲ್ಲಿ ಕೆಲಸ ಕೊಂಚ ಲೇಟ್ ಆಗುವ ಸಾಧ್ಯತೆ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments