Webdunia - Bharat's app for daily news and videos

Install App

ಬೀದಿಬದಿ ವ್ಯಾಪಾರಿಗಳಿಗೆ ಲೋನ್ ಕೊಡುವಲ್ಲಿ ಸರ್ಕಾರ ವಿಫಲ...!

Webdunia
ಶನಿವಾರ, 10 ಡಿಸೆಂಬರ್ 2022 (14:10 IST)
ಕರ್ನಾಟಕದಲ್ಲಿ ಸುಮಾರು 5 ಲಕ್ಷ ಜನ ಬೀದಿಬದಿ ವ್ಯಾಪಾರಸ್ಥರು  ವ್ಯಾಪಾರ ಮಾಡ್ತಿಕೊಂಡಿದ್ದು, ಬೆಂಗಳೂರಿನ ನಗರದ್ಯಾಂತ ಒಂದೂವರೆ ಲಕ್ಷ ಜನರು ಬೀದಿ ಬದಿ ವ್ಯಾಪಾರ ಮಾಡ್ತಾ ಜೀವನ ಸಾಗಿಸುತ್ತಿದ್ದಾರೆ,ಅಂತಾದ್ರಲ್ಲಿ ಕೇಂದ್ರ ಸರ್ಕಾರದ ಅನುದಾನದ ಯೋಜನೆಗಳನ್ನು ಕೊಟ್ಟರೆ ರಾಜ್ಯಸರ್ಕಾರ ಮಾತ್ರ ಸಂಪೂರ್ಣ ವಿಫಲವಾಗಿದೆ .ಪ್ರತಿ ಒಬ್ಬ ಬೀದಿ ಬದಿ ವ್ಯಾಪಾರಿಗೆ ಲೋನ್ ಕೊಡುವಲ್ಲಿ ಬ್ಯಾಂಕ್ ವಿಫಲವಾಗಿವೆ.ಬೀದಿ ಬದಿ ವ್ಯಾಪಾರಿಗಳಿಗೆ ಸಮೀಕ್ಷೆ ನಡೆಸಿ ಐಡು ಕಾರ್ಡ್ ಕೋಡಲು ಸರ್ಕಾರ ಸಂಪೂರ್ಣ ವಿಫಲ.ಮಾರ್ಕೆಟ್ ಅಭಿವೃದ್ಧಿ ಮಾಡಲು ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೀದಿಬದಿ ವ್ಯಾಪಾರ ಮಾಲೀಕರ ಸಂಘದ ಅಧ್ಯಕ್ಷ ರಂಗಸ್ವಾಮಿಯವರು ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments