Webdunia - Bharat's app for daily news and videos

Install App

ಕೊರೊನಾ 3 ಸಕಲ ಸಿದ್ದತೆ

Webdunia
ಗುರುವಾರ, 16 ಡಿಸೆಂಬರ್ 2021 (18:01 IST)
ವಿದೇಶಗಳಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸುವುದು ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ.ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು. ಇನ್ನೂ ಪಾಲಿಕೆ ವ್ಯಾಪ್ತಿಯ ಸದ್ಯ 300 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಸಾವಿರ ಹಾಸಿಗೆಗಳನ್ನು ಕೋವಿಡ್ ಹಾಗೂ ಓಮಿಕ್ರಾನ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚು ಜನರು ದಾಖಲಾದರೆ ಇನ್ನಷ್ಟು ಹಾಸಿಗೆಗಳನ್ನು ಮೀಸಲಿಡುತ್ತೇನೆ ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

Video, ಆಟೋದಲ್ಲಿ ಮೈಮರೆತ ಜೋಡಿ, ಸಿಗ್ನಲ್‌ನಲ್ಲೇ ಖಾಸಗಿ ಅಂಗವನ್ನು ಹೊರಹಾಕಿ ವ್ಯಕ್ತಿ ಅಸಭ್ಯ ವರ್ತನೆ

ಮುಂದಿನ ಸುದ್ದಿ
Show comments