ಮದ್ಯಪಾನ ನಿಷೇಧಿಸಿದ್ದಕ್ಕೆ ಸರಕಾರದಿಂದ ಅಧ್ಯಯನ?

Webdunia
ಬುಧವಾರ, 15 ಏಪ್ರಿಲ್ 2020 (17:13 IST)
ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಇದೇ ಸಮಯದಲ್ಲಿ ಸರಕಾರದಿಂದ ಮದ್ಯಪಾನಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಬೇಕಂತೆ.

ಮದ್ಯಪಾನಕ್ಕೆ ಸಂಬಂಧಿಸಿದ ಎಲ್ಲಾ ಆಯಾಮಗಳ ಕುರಿತು ಸರ್ಕಾರದ ವತಿಯಿಂದ ಸಮಗ್ರ ಮತ್ತು ಆಳವಾದ ಅಧ್ಯಯನವನ್ನು ತಜ್ಞರಿಂದ ನಡೆಸುವಂತಾಗಬೇಕು. ಹೀಗಂತ ಕಾರವಾರದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾಜಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಸುದೀರ್ಘ ಪತ್ರ ಬರೆದಿರುವ ಸಚ್ಚಿದಾನಂದ ಹೆಗಡೆ, ಮದ್ಯಪಾನದ ಬಗ್ಗೆ ಅಧ್ಯಯನ ಆಧಾರಿತ ಧೋರಣೆ ರೂಪಿಸಲು ಇದು ಸಕಾಲ. ಸರ್ಕಾರ ಜನರ ಜೀವಕ್ಕೆ ಬೆಲೆ ಕೊಟ್ಟು ಮಾರಾಟ ತೆರಿಗೆಯಂತಹ ಬಹುಮುಖ್ಯ ಆದಾಯದ ಮೂಲವನ್ನೇ ಬಿಟ್ಟುಕೊಟ್ಟಿದೆ. ಇದೇ ತತ್ವವನ್ನು ಮದ್ಯಪಾನದ ವಿಷಯದಲ್ಲೂ ಅಳವಡಿಸುವುದು ಜನಹಿತಕಾರಿ. ಹೀಗಾಗಿ ಈ ಬಗ್ಗೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲಿ ಎಂದು ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments