ಕೂಡಲಸಂಗಮಕ್ಕೆ ರಾಜ್ಯಪಾಲರ ಭೇಟಿ

Webdunia
ಗುರುವಾರ, 26 ಮೇ 2022 (09:49 IST)
ಬಾಗಲಕೋಟೆ : ಧಾರ್ಮಿಕ ಕ್ಷೇತ್ರ ಹಾಗೂ ಅಣ್ಣ ಬಸವಣ್ಣನ ಐಕ್ಯ ಸ್ಥಳವಾಗಿರುವ ಕೂಡಲಸಂಗಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಸಂಗಮನಾಥನ ದರ್ಶನ ಪಡೆದುಕೊಂಡರು.
 
ತ್ರಿವೇಣಿ ಸಂಗಮ ಕೂಡಲಸಂಗಮಕ್ಕೆ ಇದೇ ಪ್ರಥಮ ಬಾರಿಗೆ ಭೇಟಿ ನೀಡಿದ ಅವರು ದೇವಾಲಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಐಕ್ಯಮಂಟಪದ ದರ್ಶನ ಪಡೆದ ಅವರು, ಬಸವಣ್ಣ ಹಾಗೂ ಧಾರ್ಮಿಕ ಕೇಂದ್ರದ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಬಸವಣ್ಣನವರ ಐಕ್ಯ ಮಂಟಪದ ದರ್ಶನ ಪಡೆದುಕೊಂಡರು. 

ಬಸವಣ್ಣನವರ ಐಕ್ಯ ಸ್ಥಳವನ್ನು ನೀರಿನಲ್ಲಿ ಕಟ್ಟಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಆಶ್ಚರ್ಯ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments