ಜಾಗಟೆ ಬಾರಿಸಿದ ರಾಜ್ಯಪಾಲರು

Webdunia
ಭಾನುವಾರ, 22 ಮಾರ್ಚ್ 2020 (18:37 IST)
ರಾಜ್ಯದ ರಾಜ್ಯಪಾಲರು ಜಾಗಟೆ ಬಡಿದು ಗೌರವ ಸಲ್ಲಿಕೆ ಮಾಡಿದ್ದಾರೆ.

ರೊನಾ ವೈರಸ್ ನಿಯಂತ್ರಣಕ್ಕೆ ಹೋರಾಡುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್, ಮಾಧ್ಯಮ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಗೌರವ ಸೂಚಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಮಹಾಮಾರಿ ಕರೋನಾ (ಕೋವಿಡ್-19) ವೈರಸ್ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಚಪ್ಪಾಳೆ ತಟ್ಟುವ ಮೂಲಕ ಹಾಗೂ ಜಾಗಟೆ ಬಡಿಯುವ ಮೂಲಕ ರಾಜ್ಯಪಾಲರಾದ ವಜುಭಾಯಿ ವಾಲಾ ಹಾಗೂ ರಾಜಭವನದ ಸಿಬ್ಬಂದಿ ಗೌರವ ಸೂಚಿಸಿದ್ದಾರೆ.

ರಾಜಭವನದಲ್ಲಿ ಜಾಗಟೆ ಬಾರಿಸಿದ ರಾಜ್ಯಪಾಲರು, ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ಕೈಗೊಳ್ಳಬೇಕೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

ಮುಂದಿನ ಸುದ್ದಿ
Show comments