Webdunia - Bharat's app for daily news and videos

Install App

ಗೋವಿದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ನಾಮಪತ್ರ ಸಲ್ಲಿಸಿ

Webdunia
ಬುಧವಾರ, 19 ಏಪ್ರಿಲ್ 2023 (20:25 IST)
ವಿಧಾನಸಭೆ ಚುನಾವಣೆ ಹಿನ್ನೆಲೆ ಗೋವಿದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಮೊದಲಿಗೆ ಗಣಪತಿ, ಗೋವಿಂದರಾಜ ಸ್ವಾಮಿ ದೇವಾಲಯದಲ್ಲಿ ಪ್ರಿಯಾಕೃಷ್ಣ ವಿಶೇಷ ಪೂಜೆ ಸಲ್ಲಿಸಿದರು.‌ ನಂತರ ಸಾವಿರಾರು ಕಾರ್ತಯಕರ್ತರೊಂದಿಗೆ ಮೆರವಣಿಗೆ ಹೊರಟು ಕ್ಷೇತ್ರದಲ್ಲೆಡೆ ಶಕ್ತಿ ಪ್ರದರ್ಶನ ಮಾಡಿದರು. ದಾರಿಯೂದ್ದಕ್ಕೂ ಕೈ ಕಾರ್ಯಕರ್ತರು ಹೂವಿನ ಹಾರ ಹಾಕಿ ಕುಣಿದು ಕುಪ್ಪಳಿಸಿದರು. ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ‌ಇಂದು ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸಿ ಚುನಾವಣೆಗೆ ರಂಗು ಹೆಚ್ಚಿಸಿದರು. ಸದ್ಯ ಬಿಜೆಪಿಯಿಂದ ಸೋಮಣ್ಣ ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸದ ಹಿನ್ನೆಲೆ ಪ್ರಿಯಾಕೃಷ್ಣ ಭರ್ಜರಿ ಗೆಲುವಿನ ನೀರಿಕ್ಷೆಯಲ್ಲಿದ್ದಾರೆ. ನಂತರ ಮಾತನಾಡಿದ ಪ್ರಿಯಾಕೃಷ್ಣ, ನಾನು ಈ ಬಾರಿ ಒಂದು‌ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ.. ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನ ಬೇಸತ್ತಿದ್ದಾರೆ.. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments