ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಸಿದ್ಧತೆ ಶುರು

Webdunia
ಬುಧವಾರ, 7 ಜುಲೈ 2021 (11:42 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯಲು ರಾಜ್ಯ ಸರ್ಕಾರ ಈಗಿನಿಂದಲೇ ತಯಾರಿ ನಡೆಸಲು ಆರಂಭಿಸಿದೆ.

 
ಮೂರನೇ ಅಲೆ ಮಕ್ಕಳ ಮೇಲೆ ಅದರಲ್ಲೂ ಪೌಷ್ಠಿಕತೆಯ ಕೊರತೆಯಿಂದ ಬಳಲುತ್ತಿರುವ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಬೆನ್ನಲ್ಲೇ ತಜ್ಞರ ಸಮಿತಿ ಅಪೌಷ್ಠಿಕತೆ ನಿವಾರಿಸಲು ಈ ವಾರವೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಈ ವರದಿಯನ್ವಯ ಸರ್ಕಾರ ಮಕ್ಕಳ ಅಪೌಷ್ಠಿಕತೆ ನಿವಾರಿಸಲು ಕ್ರಮ ಕೈಗೊಳ್ಳಲಿದೆ. ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಹಾಲು ಒದಗಿಸಲಾಗುತ್ತಿದೆ. ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ವ್ಯವಸ್ಥೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments