Webdunia - Bharat's app for daily news and videos

Install App

ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ ಸರ್ಕಾರ

Webdunia
ಶನಿವಾರ, 20 ಆಗಸ್ಟ್ 2022 (10:17 IST)
ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ, 2022ರ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಿತ ಪಠ್ಯಗಳನ್ನು ಸರ್ಕಾರ ಹೊಸದಾಗಿ ಪರಿಷ್ಕರಣೆ ಮಾಡಿದೆ.

ಸರ್ಕಾರ ಆದೇಶದಂತೆ ಎಂಟು ಪಠ್ಯಗಳನ್ನು ಹೊಸದಾಗಿ ಪರಿಷ್ಕರಣೆ ಮಾಡಿ ಇಲಾಖೆ ವೆಬ್ಸೈಟ್ಗೆ ಅಪ್ಲೋಡ್ ಮಾಡಿದೆ.

ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯ 59 ಪುಟಗಳ ಪರಿಷ್ಕೃತ ಪಠ್ಯ ಬಿಡುಗಡೆ ಮಾಡಲಾಗಿದೆ. 6,7,9ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯಗಳು, 7ನೇ ತರಗತಿಯ ಕನ್ನಡ ಭಾಷೆಯ ಪದ್ಯ ಮತ್ತು 4ನೇ ತರಗತಿಯ ಪರಿಸರ ಅಧ್ಯಯನ ಒಂದು ಪಠ್ಯ ಪರಿಷ್ಕರಣೆ ಮಾಡಲಾಗಿದೆ.

ನಮ್ಮ ಸಂವಿಧಾನ, ಭಕ್ತಿ ಪಂಥ ಹಾಗೂ ಸೂಫಿ ಪರಂಪರೆ, ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ, ಮೈಸೂರು ಮತ್ತು ಇತರ ಸಂಸ್ಥಾನಗಳು, ಭಾರತದ ಮತ ಪ್ರವರ್ತಕರು, ಕರ್ನಾಟಕ ರಾಜ್ಯ ಏಕೀಕರಣ ಮತ್ತು ಗಡಿ ವಿವಾದಗಳು, ಪ್ರತಿಯೊಬ್ಬರ ವಿಶಿಷ್ಟ, ಗೊಂಬೆ ಕಲಿಸುವ ನೀತಿ ಪಠ್ಯಗಳನ್ನು ಪರಿಷ್ಕರಣೆ ಮಾಡಲಾಗಿದೆ.

ಶೀಘ್ರವೇ ಶಾಲೆಗಳಿಗೆ ಹೊಸ ಪರಿಷ್ಕರಣೆ ಪಠ್ಯ ರವಾನೆ ಮಾಡಲಾಗುತ್ತದೆ. ಹೊಸ ಪರಿಷ್ಕೃತ ಪಠ್ಯವನ್ನೇ ಬೋಧನೆ ಮಾಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments