ಬೇರೆ ಊರಲ್ಲಿದ್ದವರಿಗೆ ಬಸ್ ವ್ಯವಸ್ಥೆ ಮಾಡೋದಿಲ್ಲ ಎಂದ ಸರಕಾರ

Webdunia
ಶನಿವಾರ, 2 ಮೇ 2020 (16:24 IST)
ವಲಸೆ ಹೋಗಿರುವ ಕಾರ್ಮಿಕರಿಗೆ ಸರಕಾರದಿಂದ ಸಾರಿಗೆ ವ್ಯವಸ್ಥೆ ಮಾಡೋದಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಕಲಬುರಗಿ ಜಿಲ್ಲೆಗೆ ಆಗಮಿಸುವ ವಲಸೆ ಕಾರ್ಮಿಕರು ತಮ್ಮ ಸ್ವಂತ ಖರ್ಚಿನಲ್ಲಿ ಬರಬೇಕು. ಹೀಗಂತ ಡಿಸಿಎಂ ಹಾಗೂ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಸರಕಾರದ ಮಾರ್ಗಸೂಚಿಯಂತೆ ವಲಸೆ ಹೋದವರು ರಾಜ್ಯಕ್ಕೆ, ಜಿಲ್ಲೆಗಳಿಗೆ ಬರಬಹುದು. ಆದರೆ ಅಲ್ಲಿಂದ ಬರುವ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡೋದಿಲ್ಲ. ಆದರೆ ಒಂದೇ ಸ್ಥಳಕ್ಕೆ ಬಹಳಷ್ಟು ಕಾರ್ಮಿಕರು ಬರುತ್ತಿದ್ದರೆ ಅಲ್ಲಿ ಬಸ್ ವ್ಯವಸ್ಥೆ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಆದರೆ ಕಾರ್ಮಿಕರೇ ಟಿಕೆಟ್ ಕೊಂಡುಕೊಳ್ಳಬೇಕು ಎಂದಿದ್ದಾರೆ.

ಬೇರೆ ಜಿಲ್ಲೆ, ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಸೂಚನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments