Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸರ್ಕಾರಿ ಶಾಲೆಯ ದೇಣಿಗೆ ಆದೇಶವನ್ನ ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.ದಾನ,ದೇಣಿಗೆ ಸಂಗ್ರಹಿಸುವಂತೆ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ ಆದೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ,ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರು ವಿರೋಧ ವ್ಯಕ್ತಪಡಿಸಿದರು.ಹೀಗಾಗಿ ತನ್ನ ಆದೇಶವನ್ನ ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.