Webdunia - Bharat's app for daily news and videos

Install App

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

Webdunia
ಶನಿವಾರ, 9 ಸೆಪ್ಟಂಬರ್ 2023 (11:08 IST)
ಮಂಡ್ಯ :  ಕೆಆರ್ಎಸ್ನಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ.

ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments