Webdunia - Bharat's app for daily news and videos

Install App

ಗ್ರಾ.ಪಂ. ಅಧ್ಯಕ್ಷೆಯ ದರ್ಪ: ಕಾರ್ಯವೈಖರಿ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಚಪ್ಪಲಿಯಿಂದ ಹಲ್ಲೆ!

Webdunia
ಗುರುವಾರ, 23 ಜೂನ್ 2022 (14:38 IST)

ಕಾರ್ಯ ವೈಖರಿಯನ್ನು ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಲ್ಲೆ ಮಾಡಿ ದರ್ಪ ತೋರಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದಮ್ಮ ಕಚೇರಿ ಹೊರಗಡೆಯೇ ಚಪ್ಪಲಿ ಹಿಡಿದು ಗ್ರಾಮಸ್ಥ ಬಸವರಾಜ್‌ ಅವರ ಕಾಲರ್‌ ಹಿಡಿದು ಹಲ್ಲೆ ಮಾಡಿದ್ದಾರೆ.

ಗ್ರಾಮದ ಕಸ ವಿಲೆವಾರಿ ವಾಹನದ ಚಾಲಕ ತಮ್ಮ ಸಂಬಂಧಿಯನ್ನೇ ಚಂದಮ್ಮ ಅನಧಿಕೃತವಾಗಿ ನೇಮಿಸಿಕೊಂಡಿದ್ದಕ್ಕೆ ಗ್ರಾಮಸ್ಥರು ಪ್ರಶ್ನಿಸಿದ್ದರು. ಇದಕ್ಕೆ ಸಿಟ್ಟಾದ ಅಧ್ಯಕ್ಷೆ ಚಂದಮ್ಮ ಗ್ರಾಮ ಪಂಚಾಯತಿ ಕಚೇರಿ ಹೊರಗಡೆಯೇ ಚಪ್ಪಲಿ ಹಿಡಿದು ಜಗಳ ಮಾಡಿದ್ದಾರೆ. ಪ್ರಶ್ನೆ ಮಾಡಿದ ಬಸವರಾಜ್ ಅವರ ಕಾಲರ್ ಹಿಡಿದು ದರ್ಪ ಮೆರೆದಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಪತಿಯೊಂದಿಗೆ ಸೇರಿ ಸಾರ್ವಜನಿಕರ ಮೇಲೆ ಅಧಿಕಾರ ದರ್ಪ ತೋರಿಸುತ್ತಿದ್ದಾರೆ. ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ಇದೀಗ ಗ್ರಾಮಸ್ಥರು ಆರೋಪಿಸಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments