Webdunia - Bharat's app for daily news and videos

Install App

ಗದಗ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ

Webdunia
ಮಂಗಳವಾರ, 24 ಏಪ್ರಿಲ್ 2018 (17:08 IST)
ಬಾದಾಮಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿರುವ ವೇಳೆ ಗದಗ ಜಿಲ್ಲೆಯ ರೋಣ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಿಎಂಗೆ ಅದ್ದೂರಿ ಸ್ವಾಗತದ ಮಹಾಪೂರವೇ ಹರಿದು ಬಂತು. 
ಬಿಡುವಿಲ್ಲದ ಸಮಯದಲ್ಲಿಯೂ ಕೂಡಾ ಸಿಎಂ ಗದಗ ಜಿಲ್ಲೆಯ ರೋಣ ಪಟ್ಟಣಕ್ಕೆ ಭೇಟಿ ನೀಡಿ ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ ಪರ ರೋಡ್ ಶೋ ನಡೆಸಿದ್ರು. 
 
ಬಾದಾಮಿಗೆ ತೆರಳಿದ ಸಿದ್ದರಾಮಯ್ಯಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬದಾಮಿಯಲ್ಲಿ ಗೆದ್ದು ಬರಲಿ ಎಂದು ಹೂವು ಹಾಗೂ ಭಂಡಾರವನ್ನು ಸಿಎಂ ಮೇಲೆ ತೂರಾಡಿದರು. 
 
ಅಭಿಮಾನಿಗಳ ಈ ಹಾರೈಕೆಯಿಂದ ಸಿಎಂ ಪುಲ್ ಖುಷ್ ಆಗಿ ನೆರೆದ ಅಭಿಮಾನಿಗಳಿಗೆ ಕೈಬೀಸಿ ನಮಸ್ಕರಿಸಿ ಬದಾಮಿಗೆ ನಾಮಪತ್ರ ಸಲ್ಲಿಸಲು ತೆರಳಿದರು. ಈ ವೇಳೆ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಾಹಸ ಪಡಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments