ಗೃಹಲಕ್ಷ್ಮಿರ ಪರದಾಟ : ನೋಂದಣಿಗೆ ಸರ್ವರ್ ಇದ್ದರೂ ನಾನಾ ಸಮಸ್ಯೆ

Webdunia
ಶುಕ್ರವಾರ, 18 ಆಗಸ್ಟ್ 2023 (08:55 IST)
ರಾಯಚೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ನಾನಾ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಹೀಗಾಗಿ ರಾಯಚೂರಿನಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಪರದಾಟ ನಡೆಸಿದ್ದಾರೆ.

ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ನಿಂತರೂ ನೋಂದಣಿ ಮಾಡಿಸಲು ಆಗದೆ ಮಹಿಳೆಯರು ಮನೆಗಳಿಗೆ ಮರಳಿದ್ದಾರೆ. ಇಲ್ಲಿನ ಕರ್ನಾಟಕ ಒನ್ ಸೇರಿದಂತೆ ನೋಂದಣಿ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯ ಜೊತೆಗೆ ಪಡಿತರ ಚೀಟಿ ಕೆವೈಸಿ ಸಮಸ್ಯೆ, ಮನೆ ಯಜಮಾನಿ ಮೊಬೈಲ್ ಸಂಖ್ಯೆ ಜೋಡಣೆ, ಒಟಿಪಿ ಬಾರದೆ ಇರುವುದು ಸೇರಿದಂತೆ ನಾನಾ ಸಮಸ್ಯೆಗಳಿಂದ ನೋಂದಣಿ ಮಾಡಿಸಲು ಆಗುತ್ತಿಲ್ಲ. ಸರ್ವರ್ ಸರಿಹೋದರು ನೋಂದಣಿ ಕಾರ್ಯ ಪೂರ್ಣಗೊಳ್ಳುತ್ತಿಲ್ಲ.

ಕರ್ನಾಟಕ ಒನ್ ಸೆಂಟರ್ನಲ್ಲಿ ಬೆಳಗ್ಗೆಯಿಂದ ಕೇವಲ 30 ನೋಂದಣಿಯಾಗಿದೆ. ಹೀಗಾಗಿ ಮಹಿಳೆಯರು ಪ್ರತಿದಿನ ಬಿಸಿಲಲ್ಲೇ ಗಂಟೆಗಟ್ಟಲೆ ಕಾಯುತ್ತಾ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments