Webdunia - Bharat's app for daily news and videos

Install App

ಮತ್ತೇ ಬಂದಿದೆ ಕಡಲೆಕಾಯಿ ಪರಿಷೆ: ಮೂರು ಲಕ್ಷಕ್ಕೂ ಅಧಿಕ ಮಂದಿಯ ನಿರೀಕ್ಷೆ

Sampriya
ಬುಧವಾರ, 13 ನವೆಂಬರ್ 2024 (19:47 IST)
Photo Courtesy X
ಬೆಂಗಳೂರು: ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ನಡೆಯುವ ಪ್ರಸಿದ್ಧ ಬಸವನಗುಡಿ ಮತ್ತು ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ ದಿನಾಂಕವನ್ನು ಮುಜರಾಯಿ ಇಲಾಖೆ ಘೋಷಣೆ ಮಾಡಿದೆ. ಎರಡು ದಿನಗಳ ಕಾಲ ಈ ಪರಿಷೆ ನಡೆಸಲು ನಿರ್ಧರಿಸಿದೆ. ಇನ್ನು ಹಲವು ವಿಶೇಷತೆಗಳೊಂದಿಗೆ ಈ ಬಾರಿಯ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಗುಡ್‌ನ್ಯೂಸ್ ನೀಡಿದೆ.

ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಇಲಾಖೆ ಹೇಳಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವಾರು ಸಲಹೆ ಸೂಚನೆ ನೀಡಿದ್ದಾರೆ.

ಇನ್ನೂ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ 3 ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಬಿಟ್ಟು, ಬಟ್ಟೆ ಚೀಲವನ್ನೆ ಬಳಸುಂತೆ ಸೂಚಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಇರಲಿದೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments