ಬೆಳೆ ಹಾನಿ ಮಾಡುತ್ತವೆ ಎಂದು ಕೋತಿಗಳ ಸಾಮೂಹಿಕ ಹತ್ಯೆ

Webdunia
ಸೋಮವಾರ, 30 ಅಕ್ಟೋಬರ್ 2023 (10:20 IST)
ಹಾರೋಹಳ್ಳಿ: ಬೆಳೆ ಹಾನಿ ಮಾಡುತ್ತವೆ ಎಂದು ಮಂಗಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ರಸ್ತೆ ಬದಿ ಎಸೆದ ಅಮಾನವೀಯ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ.

ಕೋತಿಗಳು ತೆಂಗಿನ ತೋಟಕ್ಕೆ ನುಗ್ಗಿ ಕಾಯಿ ಕಿತ್ತು ಹಾನಿ ಮಾಡುತ್ತಿದ್ದವು. ಇದರಿಂದ ಆಕ್ರೋಶಗೊಂಡ ಕಿಡಿಗೇಡಿಗಳು ಸುಮಾರು ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ತುಂಬಿ ಎಸೆದಿದ್ದಾರೆ.

ಮಂಗಗಳು ವನ್ಯಜೀವಿ ಸಂರಕ್ಷಿತ ಪ್ರಾಣಿಗಳ ಕಾಯ್ಡೆಯಡಿಗೊಳಗಾಗಿದ್ದರೂ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅರಣ್ಯಾಧಿಕಾರಿಗಳು ಉಪೇಕ್ಷೆ ಮಾಡಿದ್ದಾರೆ. ಇತ್ತ ಸ್ಥಳೀಯರೇ ಕೋತಿಗಳನ್ನು ಪೂಜೆ ಸಲ್ಲಿಸಿ ಮಣ್ಣು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments