ಕೈ ನಾಯಕರ ಭೇಟಿ ಮಾಡಿದ ಹೆಚ್ ವಿಶ್ವನಾಥ್

Webdunia
ಮಂಗಳವಾರ, 6 ಡಿಸೆಂಬರ್ 2022 (19:52 IST)
ತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.  ಅಲ್ಲದೆ ನಿನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಿದ್ದರಾಮಯ್ಯ ಭೇಟಿ ಈ ನಡೆ ನೋಡ್ತಾಯಿದ್ರೆ  ಬಿಜೆಪಿ ನಾಯಕರ ನಡೆಯಿಂದ ಬೇಸತ್ತಿರುವ ಹೆಚ್ ವಿಶ್ವನಾಥ್ ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ರಾ ಎಂಬ ಮಾತು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ  ಮಾತನಾಡಿದ ಎಚ್  ವಿಶ್ವನಾಥ್  ಇಂದು ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ ಅವರ ಆರೋಗ್ಯವನ್ನು ವಿಚಾರಿಸುವುದಕ್ಕೆ ಬಂದಿದ್ದೆ ವಿಚಾರಿಸಿದ್ದೇನೆ. ಇನ್ನೂ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಅಭಿಮಾನದಿಂದ ಭೇಟಿ ಮಾಡಿ ಶುಭ ಹಾರೈಸಿದ್ದೇನೆ ಯಾವುದೇ ವಿಚಾರ ಚರ್ಚಿಸಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments