Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆಯಲ್ಲಿನ ಪಾಲಿತಂಶ ಸಮಾಧಾನವಿದೆ - ಡಿ. ಕೆ. ಶಿ

Webdunia
ಮಂಗಳವಾರ, 14 ಡಿಸೆಂಬರ್ 2021 (14:28 IST)
ಪರಿಷತ್ ಚುನಾವಣೆಯ ಫಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ.ಅದನ್ನು ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ.
 
ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ.ಇನ್ನೂ ಕೆಲವು ಕಡೆ ಸೀಟು ಕಳೆದುಕೊಂಡಿದ್ದೇವೆ ಎಂದು ಹೇಳಿದರು. ಪರಿಷತ್ ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನೆಲ್ಲಾ ನಾವು ಲೆಕ್ಕ ಹಾಕಿಲ್ಲ. ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವೆ. ಒಟ್ಟಾರೇ ಫಲಿತಾಂಶ ಸಮಾಧಾನ ತಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಮುಂದಿನ ಸುದ್ದಿ
Show comments