ಹರ್ಷ ಕೊಲೆ - ತನಿಖೆ ಗಂಭೀರವಾಗಿ ಪರಿಗಣಿಸಿದ - ಸರ್ಕಾರ

Webdunia
ಬುಧವಾರ, 23 ಫೆಬ್ರವರಿ 2022 (16:53 IST)
ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಎಲ್ಲಾ ಹಂತದಲ್ಲೂ ತನಿಖೆ ನಡೆಸುತ್ತಿದ್ದೇವೆ.
ಇದರ ಬಗ್ಗೆ ಮಾಹಿತಿ ನೀಡಲು ಡಿಜಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಹೇಳಿದರು. ಇನ್ನೂ ಈ ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರು ಕೆಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅದರ ಬಗ್ಗೆಯೂ ಸಹಾ ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಮುಂದಿನ ಸುದ್ದಿ
Show comments