Webdunia - Bharat's app for daily news and videos

Install App

ಹಾಸನಾಂಬೆ ಹುಂಡಿ ಎಣಿಕೆ ಕಾರ್ಯ ಪೂರ್ಣ

Webdunia
ಶನಿವಾರ, 29 ಅಕ್ಟೋಬರ್ 2022 (20:35 IST)
ವರ್ಷಕ್ಕೆ ಒಂದು ಬಾರಿ ಭಕ್ತರಿಗೆ ದರ್ಶನ ಕೊಡುವ ಹಾಸನಾಂಬೆಯ ದೇವಸ್ಥಾನದ ಹುಂಡಿ ಎಳಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿವರೆಗೂ ಎಣಿಕೆ ಕಾರ್ಯ ಮಾಡಲಾಯಿತು. ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 13ರಂದು ಅಕ್ಟೋಬರ್​ 27ರವರೆಗೂ ತೆರೆಯಲಾಯಿತು. ಈ ವೇಳೆ ಅತಿ ಹೆಚ್ಚು ಮೊತ್ತದ ದಾಖಲೆಯ ಆದಾಯ ಸಂಗ್ರಹವಾಗಿದೆ. ಈ ವರ್ಷ ಒಟ್ಟು ಹಾಸನಾಂಬೆ ಉತ್ಸವದಿಂದ  3 ಕೋಟಿ 69 ಲಕ್ಷ 51ಸಾವಿರದ 251 ರೂ. ಆದಾಯ ಸಂಗ್ರಹವಾಗಿದೆ. ಭಕ್ತರಿಂದ ಕಾಣಿಕೆ ರೂಪದಲ್ಲಿ 1 ಕೋಟಿ 88 ಲಕ್ಷ 40 ಸಾವಿರದ 935 ರೂ ಸಂಗ್ರಹವಾದರೆ, ವಿಶೇಷ ದರ್ಶನದ ಪಾಸ್ ಮಾರಾಟದಿಂದಲೂ 1 ಕೋಟಿ 48 ಲಕ್ಷ 27 ಸಾವಿರದ 600 ರೂ ಸಂಗ್ರಹವಾಗಿದೆ. ಜೊತೆಗೆ ಲಡ್ಡು ಪ್ರಸಾದ ಮಾರಾಟ ದಿಂದ 32 ಲಕ್ಷ 82 ಸಾವಿರದ 716 ರೂ ಆದಾಯ ಬಂದರೆ ಎಲ್ಲಾ ಮೂಲಗಳೂ ಸೇರಿ ಒಟ್ಟು  3 ಕೋಟಿ 69 ಲಕ್ಷ 51ಸಾವಿರದ 251 ರೂ ಸಂಗ್ರಹವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ಮುಂದಿನ ಸುದ್ದಿ
Show comments